*ಮೈಕ್ರೋಫೈನಾನ್ಸ್ ಸಂಸ್ಥೆಯಿಂದ ತೊಂದರೆಗೊಳಗಾದ ಕಾರ್ಮಿಕನ ನಿವಾಸಕ್ಕೆ ಸಚಿವರ ಭೇಟಿ**

*ಮೈಕ್ರೋಫೈನಾನ್ಸ್ ಸಂಸ್ಥೆಯಿಂದ ತೊಂದರೆಗೊಳಗಾದ  ಕಾರ್ಮಿಕನ ನಿವಾಸಕ್ಕೆ ಸಚಿವರ ಭೇಟಿ*
*ತುಮಕೂರು, ಜನವರಿ 31:-*ಮೈಕ್ರೋಫೈನಾನ್ಸ್ ಸಂಸ್ಥೆಯಿಂದ ತೊಂದರೆಗೊಳಗಾದ ಕೊರಟಗೆರೆ ತಾಲ್ಲೂಕಿ‌ನ ಕುರಂಕೋಟೆ ಗ್ರಾಮದ ಕಾರ್ಮಿಕ ಮಾರುತಿ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಭೇಟಿ ನೀಡಿ ವಿಚಾರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್, ಸಹಾಯಕ ಆಯುಕ್ತ ಗೋಟುರು ಶಿವಪ್ಪ, ತಹಶೀಲ್ದಾರ್ ಮಂಜುನಾಥ್, ತಾಲ್ಲೂಕು ಪಂಚಾಯತ್ ಇಒ ಅಪೂರ್ವ ಅವರು ಇದ್ದರು.
   #Bharata #money #rupees #core #budget #achivement #vote #people #citizen #Kashmir #border #election #Accident #Chethana #Muniswamygowda #traffic 
#Centralgovernment #yogi #riya 
#ಚೇತನಾ #ಮುನಿಸ್ವಾಮಿಗೌಡ. https://youtube.com/@worldwidepeoplesnews?si=edbQL5IQ8gV__lw2

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

*ಪ್ರತಿಷ್ಠಿತ ಆದಿಚುಂಚನಗಿರಿ ವಸತಿ ಶಾಲೆಯಲ್ಲಿ ಬಡ ಮಕ್ಕಳಿಗೆ ಉಚಿತ ವಸತಿಯುತ ಶಿಕ್ಷಣ - ಡಾ॥ ನಿರ್ಮಲಾನಂದನಾಥ ಮಹಾಸ್ವಾಮೀಜಿ*

*ಆಂಥೂರಿಯಂ ಸಸ್ಯಗಳನ್ನು ಆರೋಗ್ಯಕರವಾಗಿ ನೋಡಿಕೊಳ್ಳಲು ಕೆಲವು ಸಲಹೆಗಳು ಇಲ್ಲಿವೆ: -*

ಕಮಲಕಮಲದ ಗಿಡವನ್ನು ಬೆಳೆಸಲು ಸರಳ ಮಾರ್ಗಗಳು ಹೀಗಿವೆ