ಸರ್ವೋದಯ ದಿನಾಚರಣೆ**ಮಹಾತ್ಮ ಗಾಂಧೀಜಿ ಪ್ರತಿಮೆಗೆ ಗೌರವಾರ್ಪಣೆ*

see*ಸರ್ವೋದಯ ದಿನಾಚರಣೆ*
*ಮಹಾತ್ಮ ಗಾಂಧೀಜಿ ಪ್ರತಿಮೆಗೆ ಗೌರವಾರ್ಪಣೆ*

ಬೆಂಗಳೂರು  ಜ.30:ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ  ಸಂಪರ್ಕ ಇಲಾಖೆಯ  ಕೇಂದ್ರ ಕಚೇರಿಯಲ್ಲಿ ಇಂದು ಸರ್ವೋದಯ ದಿನ ಆಚರಿಸಲಾಯಿತು.

ಗಾಂಧಿ ಅಂಗಳದಲ್ಲಿ ಇರುವ ಪ್ರತಿಮೆಗೆ ಗೌರವ ಅರ್ಪಿಸಿ,ಮೌನ ಆಚರಿಸಲಾಯಿತು.ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡಿ.ಡೊಳ್ಳಿನ, ಪಲ್ಲವಿ ಹೊನ್ನಾಪುರ,ಸಿದ್ಧೇಶ್ವರಪ್ಪ ಜಿ.ಬಿ.ಸಿ.ಆರ್.ನವೀನ್,ಉಪನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಚಲನಚಿತ್ರ ನಟಿಯರಾದ ವನಿತಾವಾಸು,ಪದ್ಮಾ ವಾಸಂತಿ, ಚಲನಚಿತ್ರ ನಿರ್ದೇಶಕ ಲಿಂಗದೇವರು, ಕಲಾವಿದ ಗುರುರಾಜ್ ಕಲಾಲಬಂಡಿ ಸೇರಿದಂತೆ ಅನೇಕ ಗಣ್ಯರು, ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
@mib_india #MIB Photography Contest
#Chethana #Muniswamygowda #Riya #YOGI  #ಚೇತನಾ #ಮುನಿಸ್ವಾಮಿಗೌಡ
https://explurger.com/pf/rm15io6a0yb8luzkg

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕಮಲಕಮಲದ ಗಿಡವನ್ನು ಬೆಳೆಸಲು ಸರಳ ಮಾರ್ಗಗಳು ಹೀಗಿವೆ

*ನಾಟಿ ಕೋಳಿ ಸಾಕಾಣಿಕೆ ಎಲ್ಲ ವರ್ಗದ ಜನರ ಉದ್ಯಮ

*ಮೇಕೆ, ಆಡು, ವಾತಾ , ಇವುಗಳ ವ್ಯತ್ಯಾಸ ನಿಮಗೆ ತಿಳಿದಿದೆಯೇ* ?