ಪಂಜು ಹಿಡಿದು ಪ್ರತಿಭಟನೆ -ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ನರಮೇಧ ಖಂಡಿಸಿ ದೇಶಾದ್ಯಂತ ಪ್ರತಿಭಟನೆ

ಪಂಜು ಹಿಡಿದು ಪ್ರತಿಭಟನೆ -ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ನರಮೇಧ ಖಂಡಿಸಿ  ದೇಶಾದ್ಯಂತ  ಪ್ರತಿಭಟನೆ*                                                                                                                           

ಭಾರತ ಏಪ್ರಿಲ್ 23:ಜಮ್ಮು ಕಾಶ್ಮೀರದ ಫಹಲ್ಗಾಮ್ ನಲ್ಲಿ ಮತಾಂಧ ಜಿಹಾದಿ ಭಯೋತ್ಫಾದಕರು ಹಿಂದೂಗಳನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಪಂಜು ಹಿಡಿದು ಪ್ರತಿಭಟನೆ  ಹಾಗೂ ಮತಾಂಧರ ಕ್ರೌರ್ಯಕ್ಕೆ ಜೀವತೆತ್ತ ಅಮಾಯಕ ಬಂಧುಗಳಿಗೆ ಸಂತಾಪ ಸಲ್ಲಿಕೆಯ ಬೃಹತ್ ಜಾಥಾಗಳು ದೇಶಾದ್ಯಂತ ನಡೆಯುತ್ತಿವೆ.

  ಮಡಿಕೇರಿಯ  , ಚೆನ್ನಪಟ್ಟಣ , ತುಮಕೂರು ನಗರದಲ್ಲಿ ಇಂದು ನಡೆದ ಪಂಜಿನ ಮೆರವಣಿಗೆ ಚಿತ್ರಣ ಇಲ್ಲಿದೆ .https://youtu.be/OzO9fxjegJM?si=0A2i7HznpxN2NcgP

                                 

#ಪಂಜು #ಪ್ರತಿಭಟನೆ #ಜಮ್ಮು #ಕಾಶ್ಮೀರ #ಹಿಂದೂಗಳ #ನರಮೇಧ #ಖಂಡಿಸಿ #ದೇಶಾದ್ಯಂತ       #bjpkarnataka #bjptumkur #bjpmemes #bjp4ind #bjp4rajasthan #bjp4delhi #amithshah #abvp #promodmuthalik #mysoremagic #kodagu💜 #ramanagara #sindhu #sindhuriver #fireworks #karnatakafood #modified  BJP KARNATAKA BJP Uttar Pradesh @madakeri


#pratapsimma



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

*ಪ್ರತಿಷ್ಠಿತ ಆದಿಚುಂಚನಗಿರಿ ವಸತಿ ಶಾಲೆಯಲ್ಲಿ ಬಡ ಮಕ್ಕಳಿಗೆ ಉಚಿತ ವಸತಿಯುತ ಶಿಕ್ಷಣ - ಡಾ॥ ನಿರ್ಮಲಾನಂದನಾಥ ಮಹಾಸ್ವಾಮೀಜಿ*

*ಆಂಥೂರಿಯಂ ಸಸ್ಯಗಳನ್ನು ಆರೋಗ್ಯಕರವಾಗಿ ನೋಡಿಕೊಳ್ಳಲು ಕೆಲವು ಸಲಹೆಗಳು ಇಲ್ಲಿವೆ: -*

ಕಮಲಕಮಲದ ಗಿಡವನ್ನು ಬೆಳೆಸಲು ಸರಳ ಮಾರ್ಗಗಳು ಹೀಗಿವೆ