ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ...
ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ...
ಕರ್ನಾಟಕ, ಏಪ್ರಿಲ್ 04: ಈ ಹಾಡಿನ ಸಾಹಿತ್ಯ ಈ ಕೆಳಕಂಡಂತೆ ಇದೆ.https://youtube.com/shorts/1FZPMVVSK3Y?si=GIc-Kf6DDVzx6HGt
ಅಮ್ಮಾ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ
ಎಲ್ಲ ಸೇರಿ ನನ್ನ ಬಾಯಿಗೆ ಬೆಣ್ಣೆಯ ಮೆತ್ತಿದರಮ್ಮ ||
ನೀನೆ ನೋಡು ಬೆಣ್ಣೆ ಗಡಿಗೆ ಸೂರಿನ ನಿಲುವಲ್ಲಿ
ಹೇಗೆ ತಾನೆ ತೆಗೆಯಲಿ ಅಮ್ಮ ನನ್ನ ಪುಟ್ಟ ಕೈಗಳಲ್ಲಿ || ಅಮ್ಮಾ ||
ಶ್ಯಾಮ ಹೇಳಿದ ಬೆಣ್ಣೆ ಮೆತ್ತಿದ ತನ್ನ ಬಾಯಿ ಒರೆಸುತ್ತ
ಬೆಣ್ಣೆ ಒರೆಸಿದ ಕೈಯ ಬೆನ್ನ ಹಿ೦ದೆ ಮರೆಸುತ್ತ || ಅಮ್ಮಾ ||
ಎತ್ತಿದ ಕೈಯ ಕಡುಗೋಲನ್ನು ಮೂಲೆಲಿಟ್ಟು ನಕ್ಕಳು ಗೋಪಿ
ಸೂರದಾಸ ಪ್ರಿಯ ಶ್ಯಾಮನ ಮುತ್ತಿಟ್ಟು ನಕ್ಕಳು ಗೋಪಿ || ಅಮ್ಮಾ ||
ಸಾಹಿತ್ಯ – ಹೆಚ್.ಎಸ್.ವೆಂಕಟೇಶ ಮೂರ್ತಿ
ಸಂಗೀತ – ಮೈಸೂರು ಅನಂತಸ್ವಾಮಿ
ಗಾಯನ – ಎಂ ಡಿ ಪಲ್ಲವಿ
#ಸಾಹಿತ್ಯ #ಹೆಚ್ #ದೇವಕಿ #ಕೃಷ್ಣ
#ಸಂಗೀತ #ಮೈಸೂರು #ಅನಂತಸ್ವಾಮಿ
#ಗಾಯನ #ಎಂಡಿ #ಪಲ್ಲವಿ #ಅಮ್ಮಾ #ನಾನು #ದೇವರಾಣೆ #ಬೆಣ್ಣೆ #ಕದ್ದಿಲ್ಲಮ್ಮ
#ಎಲ್ಲ #ಸೇರಿ #ನನ್ನ #ಬಾಯಿಗೆ #ಬೆಣ್ಣೆಯ #ಮೆತ್ತಿದರಮ್ಮ ||
,
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಅಭಿಪ್ರಾಯಗಳಿಗೆ ಧನ್ಯವಾದಗಳು , ಸಧ್ಯದಲ್ಲೇ ಪ್ರತಿಕ್ರಿಯೆ ನೀಡಲಾಗುತ್ತದೆ.🙏