ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ...

ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ...

ಕರ್ನಾಟಕ, ಏಪ್ರಿಲ್ 04: ಈ ಹಾಡಿನ ಸಾಹಿತ್ಯ ಈ ಕೆಳಕಂಡಂತೆ ಇದೆ.https://youtube.com/shorts/1FZPMVVSK3Y?si=GIc-Kf6DDVzx6HGt

ಅಮ್ಮಾ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ
ಎಲ್ಲ ಸೇರಿ ನನ್ನ ಬಾಯಿಗೆ ಬೆಣ್ಣೆಯ ಮೆತ್ತಿದರಮ್ಮ ||

ನೀನೆ ನೋಡು ಬೆಣ್ಣೆ ಗಡಿಗೆ ಸೂರಿನ ನಿಲುವಲ್ಲಿ
ಹೇಗೆ ತಾನೆ ತೆಗೆಯಲಿ ಅಮ್ಮ ನನ್ನ ಪುಟ್ಟ ಕೈಗಳಲ್ಲಿ || ಅಮ್ಮಾ ||

ಶ್ಯಾಮ ಹೇಳಿದ ಬೆಣ್ಣೆ ಮೆತ್ತಿದ ತನ್ನ ಬಾಯಿ ಒರೆಸುತ್ತ
ಬೆಣ್ಣೆ ಒರೆಸಿದ ಕೈಯ ಬೆನ್ನ ಹಿ೦ದೆ ಮರೆಸುತ್ತ || ಅಮ್ಮಾ ||

ಎತ್ತಿದ ಕೈಯ ಕಡುಗೋಲನ್ನು ಮೂಲೆಲಿಟ್ಟು ನಕ್ಕಳು ಗೋಪಿ
ಸೂರದಾಸ ಪ್ರಿಯ ಶ್ಯಾಮನ ಮುತ್ತಿಟ್ಟು ನಕ್ಕಳು ಗೋಪಿ || ಅಮ್ಮಾ ||

ಸಾಹಿತ್ಯ – ಹೆಚ್.ಎಸ್.ವೆಂಕಟೇಶ ಮೂರ್ತಿ
ಸಂಗೀತ – ಮೈಸೂರು ಅನಂತಸ್ವಾಮಿ
ಗಾಯನ – ಎಂ ಡಿ ಪಲ್ಲವಿ

#ಸಾಹಿತ್ಯ #ಹೆಚ್ #ದೇವಕಿ #ಕೃಷ್ಣ
#ಸಂಗೀತ  #ಮೈಸೂರು #ಅನಂತಸ್ವಾಮಿ
#ಗಾಯನ  #ಎಂಡಿ #ಪಲ್ಲವಿ #ಅಮ್ಮಾ #ನಾನು #ದೇವರಾಣೆ #ಬೆಣ್ಣೆ #ಕದ್ದಿಲ್ಲಮ್ಮ
#ಎಲ್ಲ #ಸೇರಿ #ನನ್ನ #ಬಾಯಿಗೆ #ಬೆಣ್ಣೆಯ #ಮೆತ್ತಿದರಮ್ಮ ||
,

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

*ಪ್ರತಿಷ್ಠಿತ ಆದಿಚುಂಚನಗಿರಿ ವಸತಿ ಶಾಲೆಯಲ್ಲಿ ಬಡ ಮಕ್ಕಳಿಗೆ ಉಚಿತ ವಸತಿಯುತ ಶಿಕ್ಷಣ - ಡಾ॥ ನಿರ್ಮಲಾನಂದನಾಥ ಮಹಾಸ್ವಾಮೀಜಿ*

*ಆಂಥೂರಿಯಂ ಸಸ್ಯಗಳನ್ನು ಆರೋಗ್ಯಕರವಾಗಿ ನೋಡಿಕೊಳ್ಳಲು ಕೆಲವು ಸಲಹೆಗಳು ಇಲ್ಲಿವೆ: -*

ಕಮಲಕಮಲದ ಗಿಡವನ್ನು ಬೆಳೆಸಲು ಸರಳ ಮಾರ್ಗಗಳು ಹೀಗಿವೆ