ನಿಮ್ಮ ಸಹಕಾರಕ್ಕೆ ಧನ್ಯವಾದಗಳು 🙏🏼ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿಗಳನ್ನು ಒದಗಿಸುವ ನಿಟ್ಟಿನಲ್ಲಿ ರಚಿಸಿಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:https://whatsapp.com/channel/0029VacbYbeCMY0C0whFMu13
*ಇಂದು ಶ್ರೀ ವಾದೀಂದ್ರ ತೀರ್ಥರ ಆರಾಧನಾ ಮಹೋತ್ಸವ ಮಂತ್ರಾಲಯ.🙏🏻❤️*
ಲಿಂಕ್ ಪಡೆಯಿರಿ
Facebook
X
Pinterest
ಇಮೇಲ್
ಇತರ ಅಪ್ಲಿಕೇಶನ್ಗಳು
-
*ಇಂದು ಶ್ರೀ ವಾದೀಂದ್ರ ತೀರ್ಥರ ಆರಾಧನಾ ಮಹೋತ್ಸವ ಮಂತ್ರಾಲಯ.🙏🏻❤️*
*ನಾಟಿ ಕೋಳಿ ಸಾಕಾಣಿಕೆ ಎಲ್ಲ ವರ್ಗದ ಜನರ ಉದ್ಯಮ* ಕರ್ನಾಟಕ, ಮಾರ್ಚ್ 11:ಕೋಳಿ ಸಾಕಾಣಿಕೆ ಪ್ರಾಚೀನ ಕಾಲದಿಂದಲೂ ಬೆಳೆದು ಬಂದಿದೆ. ಹಿಂದೆ ದೇಶೀಯ ಕೋಳಿಗಳಿಂದ ಮೊಟ್ಟೆ ಮತ್ತು ಮಾಂಸ ಉತ್ಪಾದಿಸಲಾಗುತ್ತಿತ್ತು, ಭೂಮಿ ಇಲ್ಲದವರಿಗೂ ಕೋಳಿ ಸಾಕಾಣಿಕೆ ಲಾಭದಾಯಕ ಉದ್ಯಮ. ಕಡಿಮೆ ಖರ್ಚಿನಲ್ಲಿ ಮತ್ತು ಸುಲಭವಾಗಿ ಕೈಗೊಳ್ಳಬಹುದಾದ ಈ ಕೋಳಿ ಸಾಕಾಣಿಕೆಯನ್ನು ಪ್ರಸ್ತುತ ಲಕ್ಷಾಂತರ ಜನರು ಇದನ್ನು ಉದ್ಯಮವನ್ನಾಗಿ ನಡೆಸುತ್ತಿದ್ದಾರೆ. ಕೋಳಿಗಳ ದೃಶ್ಯ #ಕೋಳಿ #ಬಾಯ್ಲರ್ #ಮಾಂಸ #ಮೊಟ್ಟೆ #ಇಡುವ #ರುಚಿ #ಫಾರಂ #ನಾಟಿ #ನಾಟಿಕೋಳಿ ಇತ್ತೀಚೆಗೆ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸರಿಯಾದ ಮಾರ್ಗದರ್ಶನವಿಲ್ಲದ ಕಾರಣ, ಕೆಲವೊಮ್ಮೆ ಉದ್ಯಮಿಗಳು ಕೈಸುಟ್ಟುಕೊಂಡಿರುವ ಉದಾಹರಣೆಗಳೂ ಇವೆ. ಸ್ವಲ್ಪ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ, ಸಾವಿರ ಕೋಳಿಗಳನ್ನು ಒಬ್ಬನೇ ನಿರ್ವಹಿಸಬಹುದು. ಕೈತುಂಬಾ ಆದಾಯವೂ ಗಳಿಸಬಹುದು. ಕೋಳಿಗಳಲ್ಲಿ ಮಾಂಸಕೋಳಿ, ಮತ್ತು ಮೊಟ್ಟೆ ಕೊಳಿಗಳೆಂದು ವಿಂಗಡಿಸಲಾಗುತ್ತದೆ. ಕೆಲವರು ಮಾಂಸಕ್ಕಾಗಿ ಸಾಕುತ್ತಾರೆ.ಇನ್ನೂ ಕೆಲವರು ಮೊಟ್ಟೆ ಮತ್ತು ಮಾಂಸಕ್ಕಾಗಿ ಕೋಳಿಗಳನ್ನು ಸಾಕುತ್ತಾರೆ. 1 ಮಾಂಸ ಕೋಳಿಗಳು:- ಫಾರಂ ಕೋಳಿಗಳ ಮಾಂಸ ಮೃದು ಹಾಗೂ ರುಚಿಕರ. ಅಧಿಕ ಪ್ರೊಟಿನ್ ಹಾಗೂ ಕಡಿಮೆ ಕೊಬ್ಬು ಹೊಂದಿದ ಶಕ್ತಿವರ್ಧಕ ಆಹಾರ. ಇವುಗಳ ಸಾಕಣೆ ಅತ್ಯಂತ ಸುಲಭ ಹಾಗೂ ಸರಳ. ಕೆಲವೇ ದಿನಗಳ ತರಬೇತಿ ಅಥವಾ ಅನುಭವದೊಂದಿಗೆ ಇದನ...
*ರಾಹುಲ್ ಗಾಂಧಿಯು, ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಬೆಂಬಲ ಹಿಂಪಡೆಯಲಿ- ದಿಗ್ವಿಜಯ್ ಸಿಂಗ್ ಸಹೋದರ ಒತ್ತಾಯ* ಭಾರತ, ಏಪ್ರಿಲ್ 27 : “ದಿಗ್ವಿಜಯ್ ಸಿಂಗ್ ಅವರ ಸಹೋದರ @laxmanragho ಅವರು ಸಂಸದ ಮೂಲದ ಕಾಂಗ್ರೆಸ್ ನಾಯಕರಾಗಿದ್ದು, ಅವರು 5 ಬಾರಿ ಸಂಸದರಾಗಿದ್ದಾರೆ ಮತ್ತು 3 ಬಾರಿ ಶಾಸಕರಾಗಿದ್ದಾರೆ. ಅವರು #PahalgamTerroristAttack ಕುರಿತು ಒಮರ್ ಅಬ್ದುಲ್ಲಾ ಅವರನ್ನು ಟೀಕಿಸಿದ್ದಾರೆ, ರಾಹುಲ್ ಗಾಂಧಿಯವರು J&K ಸರ್ಕಾರಕ್ಕೆ ಬೆಂಬಲ ಹಿಂಪಡೆಯುವಂತೆ ಕೇಳಿಕೊಂಡಿದ್ದಾರೆ. #ಹಿರಿಯ #ಕಾಂಗ್ರೆಸ್ ನಾಯಕ #ಸಿಂಗ್ ಅವರ ಸಹೋದರ #ಶಾಸಕ #ಲಕ್ಷ್ಮಣ್ ಸಿಂಗ್, #ಸ್ಟೈನ್ #ಬಿಜೆಪಿ #ಎಚ್ಚರ #ಪಹಲ್ಗಮ್ #ಭಯೋತ್ಪಾದನೆ #ದಾಳಿ, #ಜಮ್ಮು ಮತ್ತು ಕಾಶ್ಮೀರ #ಮುಖ್ಯಮಂತ್ರಿ #ಒಮರ್ ಅಬ್ದುಲ್ಲಾ #ಗುಪ್ತಚರ" #ಭಯೋತ್ಪಾದಕರು ಎಂದು ಆರೋಪಿಸಿದ್ದಾರೆ.. *ಮಾಜಿ ಸಂಸದ ಮತ್ತು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಸಹೋದರ ಲಕ್ಷ್ಮಣ್ ಸಿಂಗ್, ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಕೆಲವು ದಿಟ್ಟ ಹೇಳಿಕೆಗಳನ್ನು ನೀಡಿದ್ದಾರೆ. ಒಮರ್ ಅಬ್ದುಲ್ಲಾ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ ಮತ್ತು ಕಾಂಗ್ರೆಸ್ ಅವರಿಂದ ಬೆಂಬಲ ಹಿಂಪಡೆಯುವಂತೆ ಸೂಚಿಸಿದ್ದಾರೆ. ರಾಜಕೀಯ ವಿಷಯಗಳ ಕುರಿತು ರಾಹುಲ್ ಗಾಂಧಿ ಮತ್ತು ರಾಬರ್ಟ್ ವಾದ್ರಾ ಅವರ ಹೇಳಿಕೆಗಳನ್ನು ಸ...
police commissioner love video *ಕಳ್ಳತನವಾದ100 ದ್ವಿಚಕ್ರ ವಾಹನಗಳು ಪತ್ತೆ :ಆಯುಕ್ತ ದಯಾನಂದ* ಕರ್ನಾಟಕ, ಫೆಬ್ರವರಿ 28: ಇಂದು ಬೆಂಗಳೂರು ನಗರದ ಪೊಲೀಸ್ ಆಯುಕ್ತ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ, ನಗರ ಪೊಲೀಸ್ ಆಯುಕ್ತ ಸಿ ದಯಾನಂದ ಮಾತನಾಡಿದರು. ಕೆಆರ್ ಪುರ ಪೊಲೀಸ್ ಠಾಣೆಯವರು ಒಂದು ಉತ್ತಮ ಕೆಲಸವನ್ನು ಮಾಡಿದ್ದಾರೆ.ಬೆಂಗಳೂರು ನಗರ ಸೇರಿದಂತೆ ಹೊರ ರಾಜ್ಯಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದಂತಹ ಓರ್ವ ಅಂತರ್ ರಾಜ್ಯ ಕಳ್ಳನನ್ನ ವಾಹನಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ಆತನಿಂದ ಬೇರೆ ಬೇರೆ ಕಂಪನಿಗಳ ಒಟ್ಟು 100 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇವುಗಳ ಒಟ್ಟು ಮೌಲ್ಯ ಸುಮಾರು 1,45,00,000 ಆಗಿದೆ. ಬಹುಶಃ ಇದುವರೆಗಿನ ಬೆಂಗಳೂರು ನಗರದಲ್ಲಿಗಳಲ್ಲಿ ಇದು ಅತ್ಯಂತ ಹೆಚ್ಚಿನ ವಾಹನಗಳ ರಿಕವರಿ ಅಂತ ನಾನು ಭಾವಿಸುತ್ತೇನೆ. .ತಿಂಗಳು ಜನವರಿ ಹತ್ತನೇ ತಾರೀಕಿನಂದು ಕೆ ಆರ್ ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಂತಹ ಒಂದು ಮನೆಯ ಮುಂಭಾಗ ನಿಲ್ಲಿಸಿದ್ದ ಅಂತಹ ವಾಹನವನ್ನು ಯಾರೋ ಕಳ್ಳರು ದ್ವಿಚಕ್ರ ವಾಹನ ಕದ್ದು ಕೊಂಡು ಹೋಗುತ್ತಾರೆ ,ಅದರಂತೆ ಅವರು ಹತ್ತನೇ ತಾರೀಖು ಈ ದೂರನ್ನ ದಾಖಲಿಸಿದ್ದಾರೆ. ಕೆ ಆರ್ ಪುರ ಪೊಲೀಸ್ ಠಾಣೆಯಲ್ಲಿ ಹಾಗೆ ದಾಖಲಿಸಿಕೊಂಡ ಈ ದೂರಿನ ಅನ್ವಯ ಪೊಲೀಸರು ಬೇರೆ ಬೇರೆ ಆಯಾಮಗಳಲ್ಲಿ ತನಿಖೆಯನ್ನ ಕೈಗೊಂಡು ಆರನೇ ತಾರೀಖು ಫೆಬ್ರವರ...
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಅಭಿಪ್ರಾಯಗಳಿಗೆ ಧನ್ಯವಾದಗಳು , ಸಧ್ಯದಲ್ಲೇ ಪ್ರತಿಕ್ರಿಯೆ ನೀಡಲಾಗುತ್ತದೆ.🙏