ಪೋಸ್ಟ್‌ಗಳು

*ಜಿಲ್ಲಾಧಿಕಾರಿ ನಿವಾಸದಲ್ಲಿ 🌈 ಹೋಳಿ ಆಚರಣೆ; ಸಂಭ್ರಮ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

*ಜಿಲ್ಲಾಧಿಕಾರಿ ನಿವಾಸದಲ್ಲಿ 🌈 ಹೋಳಿ ಆಚರಣೆ; ಸಂಭ್ರಮ

*ಜಿಲ್ಲಾಧಿಕಾರಿ ನಿವಾಸದಲ್ಲಿ 🌈 ಹೋಳಿ ಆಚರಣೆ;  ಸಂಭ್ರಮ* ಕರ್ನಾಟಕ .ಮಾ15*ಪರಸ್ಪರ ಉತ್ತಮ ಸಂಬಂಧ ಮತ್ತು ಸಾಮರಸ್ಯಕ್ಕೆ ಹಬ್ಬಗಳ ಆಚರಣೆ ಅಗತ್ಯ: ಡಾ|| ವಿ. ರಾಮ್ ಪ್ರಸಾಥ್ ಮನೋಹರ* ಹೋಳಿ ಹಬ್ಬದ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಾಂಪ್ರದಾಯಿಕವಾಗಿ ಸಾಂಸ್ಕೃತಿಕ ಹೋಳಿ ಆಚರಿಸುವ ಮೂಲಕ ವಿಶೇಷವಾಗಿ ಹೋಳಿ ಬಣ್ಣದ ಹಬ್ಬ ಆಚರಿಸಿದರು. #ಹೋಳಿ #ಬಣ್ಣ #ನೃತ್ಯ #ಬಣ್ಣದ #ಕಲಾ #ಹಾಡು #ಜಿಲ್ಲಾಧಿಕಾರಿ   ಸಾಂಸ್ಜೃತಿಕ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದರು, ಕಲಾತಂಡಗಳು ಮತ್ತು ಸರಕಾರಿ ನೌಕರರು, ಹವ್ಯಾಸಿ ಹಾಡುಗಾರರು ಹೋಳಿ ಹಬ್ಬದ, ಜಾನಪದ ಹಾಗೂ ಭಾವಗೀತೆಗಳನ್ನು ಹಾಡಿದರು. ಪೊಲೀಸ ಆಯುಕ್ತ ಎನ್.ಶಶಿಕುಮಾರ ಹಾಗೂ ಉಪ ಪೊಲೀಸ್ ಆಯುಕ್ತ ರವೀಶ ಸಿ.ಆರ್ ಸೇರಿದಂತೆ ವಿವಿಧ ಅಧಿಕಾರಿಗಳು ಭಾವಗೀತೆ, ಚಲನಚಿತ್ರ ಗೀತೆಗಳನ್ನು ಪ್ರಸ್ತುತಪಡಿಸಿದರು. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಉತ್ತರ ಕರ್ನಾಟಕದ ಹೋಳಿ ಹಬ್ಬಕ್ಕೆ ವಿಶೇಷವಾದ ಮಹತ್ವ ಮತ್ತು ಪ್ರಸಿದ್ದಿ ಇದೆ. ಹೋಳಿ ಹಬ್ಬದಲ್ಲಿ ಜೀವನದ ಸಂದೇಶವಿದೆ. ಕೆಟ್ಟ ಗುಣಗಳನ್ನು ಬಿಟ್ಟು, ಉತ್ತಮವಾದ ಗುಣಗಳನ್ನು ಉಳಿಸಿ, ಬೇಳೆಸಿಕೊಳ್ಳವ ಪಾಠವಿದೆ. ಬಣ್ಣಗಳು ಬದುಕಿನ ಮೌಲ್ಯಗಳ ಸೌಂದರ್ಯ ಮತ್ತು ಶ್ರೀಮಂತಿಕೆಯನ್ನು ತೋರಿಸುತ್ತವೆ ಎಂದರು. ಹೋಳಿ ಅಂದ್ರೆ, ಬರೀ ಬಣ್ಣ ಆಡಿ, ಮನೆಗೆ...